ಉಡುಪಿ: ಬೃಹತ್ ಗಾತ್ರದ ಅಲೆವೊಂದು ಬಡಿದು ವಾಟರ್ ಸ್ಪೋರ್ಟ್ಸ್ ‘ಜಸ್ಕಿ’ ಪಲ್ಟಿಯಾದ ಪರಿಣಾಮ ರೈಡರ್ ರವಿ ದಾಸ್ ಎಂಬವರು ಸಮುದ್ರ ಪಾಲಾಗಿದ್ದು, ಮೂರು ದಿನಗಳ ಬಳಿಕ ಇಂದು ಮುಂಜಾನೆ ಅವರ ಮೃತದೇಹ ಪತ್ತೆಯಾಗಿದೆ.
ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಬೀಚಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೀನುಗಾರರು ದಿನನಿತ್ಯದಂತೆ ಸಮುದ್ರಕ್ಕೆ ತೆರಳುವ ಬೆಳಗಿನ ಜಾವದ ವೇಳೆ ತ್ರಾಸಿ ಬಳಿಯ ಕಂಚು ಗೋಡು ಸಮುದ್ರದ ಕಿನ್ನಾರೆಯ ದಡದಲ್ಲಿ ಮೀನುಗಾರರಿಗೆ ಮೃತದೇಹ ಸಿಕ್ಕಿದೆ. ಮೀನುಗಾರರು ತಕ್ಷಣ ಸಂಬಂಧಪಟ್ಟವರಿಗೆ ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…