ಕಲಾವಿದರ ಕಾಮಧೇನು ಪಟ್ಲ ಪ್ರತಿಷ್ಠಾನದ ದಶಮಾನೋತ್ಸವಕ್ಕೆ ಪಟ್ಲ ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ.
ಮಂಗಳೂರಿನಲ್ಲಿ ಆಯೋಜನೆಯಾಗಿದ್ದ ಪಟ್ಲ ಪ್ರತಿಷ್ಠಾನ ದಶಮಾನೋತ್ಸವ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಶಿಧರ ಶೆಟ್ಟಿ ಬರೋಡಾ ಅವರು “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಅವರು ಟ್ರಸ್ಟ್ ದಶಮಾನೋತ್ಸವಕ್ಕೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…