ಕಲಾವಿದರ ಕಾಮಧೇನು ಪಟ್ಲ ಪ್ರತಿಷ್ಠಾನದ ದಶಮಾನೋತ್ಸವಕ್ಕೆ ಪಟ್ಲ ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ.
ಮಂಗಳೂರಿನಲ್ಲಿ ಆಯೋಜನೆಯಾಗಿದ್ದ ಪಟ್ಲ ಪ್ರತಿಷ್ಠಾನ ದಶಮಾನೋತ್ಸವ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಶಿಧರ ಶೆಟ್ಟಿ ಬರೋಡಾ ಅವರು “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಅವರು ಟ್ರಸ್ಟ್ ದಶಮಾನೋತ್ಸವಕ್ಕೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…