ಕಲಾವಿದರ ಕಾಮಧೇನು ಪಟ್ಲ ಪ್ರತಿಷ್ಠಾನದ ದಶಮಾನೋತ್ಸವಕ್ಕೆ ಪಟ್ಲ ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ.
ಮಂಗಳೂರಿನಲ್ಲಿ ಆಯೋಜನೆಯಾಗಿದ್ದ ಪಟ್ಲ ಪ್ರತಿಷ್ಠಾನ ದಶಮಾನೋತ್ಸವ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಶಿಧರ ಶೆಟ್ಟಿ ಬರೋಡಾ ಅವರು “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಅವರು ಟ್ರಸ್ಟ್ ದಶಮಾನೋತ್ಸವಕ್ಕೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದರು.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…