ಜನ ಮನದ ನಾಡಿ ಮಿಡಿತ

Advertisement

ಜಾಗದಲ್ಲಿ ನನಗೆ ಮನೆ ಕಟ್ಟಲು ಬಿಡುತ್ತಿಲ್ಲ ಶಾಸಕ ಅಶೋಕ್ ರೈಗೆ ದೂರು ನೀಡಿದ ಮಹಿಳೆ

ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ.

ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲಿ ಕಟ್ಟೆಯಲ್ಲಿ ೫ ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ ಹೆಸರಿನಲ್ಲಿ ಜಾಗವಿದ್ದರೂ ನಮಗೆ ಮನೆ ಕಟ್ಟುವಂತಿಲ್ಲ, ನನ್ನ ಪತಿ ಇದೇ ಕಾರಣಕ್ಕೆ ಈ ಹಿಂದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನನ್ನ ಜಾಗದಲ್ಲಿ ಮನೆ ಕಟ್ಟಲು ಅವಕಾಶ ಮಾಡಿಕೊಡುವಂತೆ ಶಾಸಕರಿಗೆ ಮಹಿಳೆ ಮನವಿ ಸಲ್ಲಿಸಿದ್ದಾರೆ.

ಪರಿಶೀಲನೆ ಮಾಡಿ ತಹಶಿಲ್ದಾರ್‌ಗೆ ಸೂಚನೆ

ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ತಕ್ಷಣವೇ ತಹಶಿಲ್ದಾರ್‌ಗೆ ಕರೆ ಮಾಡಿ ಮಹಿಳೆಯ ದೂರನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕೂಡಲೇ ಸ್ಥಳದಲ್ಲಿ ಸರ್ವೆ ನಡೆಸಿ ಮಹಿಳೆ ಹೆಸರಿನಲ್ಲಿ ಜಾಗ ಮಂಜೂರಾಗಿದ್ದರೆ ಅದನ್ನು ಕೊಡುಸುವಂತೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

error: Content is protected !!