ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲಿ ಕಟ್ಟೆಯಲ್ಲಿ ೫ ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ ಹೆಸರಿನಲ್ಲಿ ಜಾಗವಿದ್ದರೂ ನಮಗೆ ಮನೆ ಕಟ್ಟುವಂತಿಲ್ಲ, ನನ್ನ ಪತಿ ಇದೇ ಕಾರಣಕ್ಕೆ ಈ ಹಿಂದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನನ್ನ ಜಾಗದಲ್ಲಿ ಮನೆ ಕಟ್ಟಲು ಅವಕಾಶ ಮಾಡಿಕೊಡುವಂತೆ ಶಾಸಕರಿಗೆ ಮಹಿಳೆ ಮನವಿ ಸಲ್ಲಿಸಿದ್ದಾರೆ.
ಪರಿಶೀಲನೆ ಮಾಡಿ ತಹಶಿಲ್ದಾರ್ಗೆ ಸೂಚನೆ
ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ತಕ್ಷಣವೇ ತಹಶಿಲ್ದಾರ್ಗೆ ಕರೆ ಮಾಡಿ ಮಹಿಳೆಯ ದೂರನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕೂಡಲೇ ಸ್ಥಳದಲ್ಲಿ ಸರ್ವೆ ನಡೆಸಿ ಮಹಿಳೆ ಹೆಸರಿನಲ್ಲಿ ಜಾಗ ಮಂಜೂರಾಗಿದ್ದರೆ ಅದನ್ನು ಕೊಡುಸುವಂತೆ ಸೂಚನೆ ನೀಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…