ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲಿ ಕಟ್ಟೆಯಲ್ಲಿ ೫ ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ ಹೆಸರಿನಲ್ಲಿ ಜಾಗವಿದ್ದರೂ ನಮಗೆ ಮನೆ ಕಟ್ಟುವಂತಿಲ್ಲ, ನನ್ನ ಪತಿ ಇದೇ ಕಾರಣಕ್ಕೆ ಈ ಹಿಂದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನನ್ನ ಜಾಗದಲ್ಲಿ ಮನೆ ಕಟ್ಟಲು ಅವಕಾಶ ಮಾಡಿಕೊಡುವಂತೆ ಶಾಸಕರಿಗೆ ಮಹಿಳೆ ಮನವಿ ಸಲ್ಲಿಸಿದ್ದಾರೆ.
ಪರಿಶೀಲನೆ ಮಾಡಿ ತಹಶಿಲ್ದಾರ್ಗೆ ಸೂಚನೆ
ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ತಕ್ಷಣವೇ ತಹಶಿಲ್ದಾರ್ಗೆ ಕರೆ ಮಾಡಿ ಮಹಿಳೆಯ ದೂರನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕೂಡಲೇ ಸ್ಥಳದಲ್ಲಿ ಸರ್ವೆ ನಡೆಸಿ ಮಹಿಳೆ ಹೆಸರಿನಲ್ಲಿ ಜಾಗ ಮಂಜೂರಾಗಿದ್ದರೆ ಅದನ್ನು ಕೊಡುಸುವಂತೆ ಸೂಚನೆ ನೀಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…