ಜನ ಮನದ ನಾಡಿ ಮಿಡಿತ

Advertisement

15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಗ್ರಾಮ ಸಭೆ

ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಗ್ರಾಮ ಸಭೆ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ನರೇಗಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸಿ ಆರ್ ಯೋಗೇಶ್ ಮಾತನಾಡಿ ಯಾವ ಯೋಜನೆಗಳಲ್ಲಿ ಕಾಮಗಾರಿಯ ನಷ್ಟನವಾಗಿದೆ ಆ ಅನುಷ್ಠಾನವಾಗಿರುವ ಕಾಮಗಾರಿಗಳು ರೈತರಿಗೆ ಸಾರ್ವಜನಿಕರಿಗೆ ಮತ್ತು ಫಲಾನುಭವಿಗಳಿಗೆ ಉಪಯೋಗವಾಗಿದೆ ಆ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಿದೆಯಾ, ಆ ಎಲ್ಲ ಲೆಕ್ಕವನ್ನು ಸಾರ್ವಜನಿಕವಾಗಿ ಲೆಕ್ಕಪತ್ರವನ್ನು ಮಂಡಿಸಿ ಅದರ ಸಾಧಕ ಬಾದಕಗಳು ಬಗ್ಗೆ ಉಪಯುಕ್ತತೆ ಮತ್ತು ಅನುಕೂಲಗಳ ಬಗ್ಗೆ ಸಭೆಯಲ್ಲಿ ಸಾರ್ವಜನಿಕವಾಗಿ ಚರ್ಚೆಸಿ ಆ ಚರ್ಚೆಯನ್ನು ನಾವು ನಡವಳಿಯಲ್ಲಿ ದಾಖಲಿಸಿ ವರದಿಯನ್ನು ಸರ್ಕಾರಕ್ಕೆ ಕಳಿಸುವುದು ಈ ಸಭೆಯ ಮುಖ್ಯ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಯತಿಂದ್ರ ನೂಡಲ್ ಅಧಿಕಾರಿ. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಅನಿತಾ. ಸುಕನ್ಯ. ಪಿಡಿಒ ಸತೀಶ್. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ. ಅಕ್ಕಯಮ್ಮ. ರಿಯಾಜ್ ನಾರಾಯಣ ದ್ರಾಕ್ಷಾಯಣಮ್ಮ. ಪೂರ್ಣಿಮಾ. ಶೀಲಾ. ರೇಣುಕಸ್ವಾಮಿ. ಸೆಕ್ ಅಸ್ಲಾಂ. ಸಂಶುದ್ದೀನ್. ಮಹದೇವ್. ಜಾಫರ್ ಸಾಧಿಕ್. ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!