ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಗ್ರಾಮ ಸಭೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ನರೇಗಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸಿ ಆರ್ ಯೋಗೇಶ್ ಮಾತನಾಡಿ ಯಾವ ಯೋಜನೆಗಳಲ್ಲಿ ಕಾಮಗಾರಿಯ ನಷ್ಟನವಾಗಿದೆ ಆ ಅನುಷ್ಠಾನವಾಗಿರುವ ಕಾಮಗಾರಿಗಳು ರೈತರಿಗೆ ಸಾರ್ವಜನಿಕರಿಗೆ ಮತ್ತು ಫಲಾನುಭವಿಗಳಿಗೆ ಉಪಯೋಗವಾಗಿದೆ ಆ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಿದೆಯಾ, ಆ ಎಲ್ಲ ಲೆಕ್ಕವನ್ನು ಸಾರ್ವಜನಿಕವಾಗಿ ಲೆಕ್ಕಪತ್ರವನ್ನು ಮಂಡಿಸಿ ಅದರ ಸಾಧಕ ಬಾದಕಗಳು ಬಗ್ಗೆ ಉಪಯುಕ್ತತೆ ಮತ್ತು ಅನುಕೂಲಗಳ ಬಗ್ಗೆ ಸಭೆಯಲ್ಲಿ ಸಾರ್ವಜನಿಕವಾಗಿ ಚರ್ಚೆಸಿ ಆ ಚರ್ಚೆಯನ್ನು ನಾವು ನಡವಳಿಯಲ್ಲಿ ದಾಖಲಿಸಿ ವರದಿಯನ್ನು ಸರ್ಕಾರಕ್ಕೆ ಕಳಿಸುವುದು ಈ ಸಭೆಯ ಮುಖ್ಯ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಯತಿಂದ್ರ ನೂಡಲ್ ಅಧಿಕಾರಿ. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಅನಿತಾ. ಸುಕನ್ಯ. ಪಿಡಿಒ ಸತೀಶ್. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ. ಅಕ್ಕಯಮ್ಮ. ರಿಯಾಜ್ ನಾರಾಯಣ ದ್ರಾಕ್ಷಾಯಣಮ್ಮ. ಪೂರ್ಣಿಮಾ. ಶೀಲಾ. ರೇಣುಕಸ್ವಾಮಿ. ಸೆಕ್ ಅಸ್ಲಾಂ. ಸಂಶುದ್ದೀನ್. ಮಹದೇವ್. ಜಾಫರ್ ಸಾಧಿಕ್. ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…