ಜನ ಮನದ ನಾಡಿ ಮಿಡಿತ

Advertisement

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ ಸ್ಫೂರ್ತಿ ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು.

ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್ ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್‌ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!