ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ ಸ್ಫೂರ್ತಿ ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು.
ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್ ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…