ಜನ ಮನದ ನಾಡಿ ಮಿಡಿತ

Advertisement

ಮಾಜಿ ಸಚಿವ ಅಮರನಾಥ ಶೆಟ್ಟಿಯವರ ಸಹೋದರ ರತ್ನಾಕರ ಶೆಟ್ಟಿ ಮುಂಡ್ರೆದಗುತ್ತು ನಿಧನ

ಮಂಗಳೂರು : ಮಾಜಿ ಶಾಸಕ ಕೆ ಅಮರನಾಥ ಶೆಟ್ಟಿ ಅವರ ಕಿರಿಯ ಸಹೋದರ, ವಿಜಯಬ್ಯಾಂಕ್ ನ ನಿವೃತ್ತ ಅಧಿಕಾರಿ ರತ್ನಾಕರ ಶೆಟ್ಟಿ ಮುಂಡ್ರುದೆಗುತ್ತು (70) ಅವರು ಡಿ. 31 ರಂದು ಬೆಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.

ತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜ.1 ರಂದು ಮಧ್ಯಾಹ್ಬ 12 ಗಂಟೆಗೆ ಮೂಡಬಿದ್ರೆ ಪಾಲಡ್ಕದ ಮುಂಡ್ರುದೆಗುತ್ತು ಮನೆಯಲ್ಲಿ ನಡೆಯಲಿದೆ.

ಮೂಡಬಿದ್ರೆಯಲ್ಲಿ ಶಿಕ್ಷಣ ಮುಗಿಸಿದ ಬಳಿಕ ವಿಜಯ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ಸೇರಿದ ಅವರು ವಿವಿಧ ಶಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು. ಅಣ್ಣ ಅಮರನಾಥ ಶೆಟ್ಟರ ನಿಧನದ ಬಳಿಕ ಕುಟುಂಬದ ಎಲ್ಲಾ ವ್ಯವಹಾರಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!