ಜನ ಮನದ ನಾಡಿ ಮಿಡಿತ

Advertisement

ಬೈಲುಕುಪ್ಪೆ ಲಕ್ಷ್ಮೀಪುರ ಗ್ರಾಮ ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಹದೇವಮ್ಮ ಆಯ್ಕೆ

ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲಾಯಿತು.

 


ಈ ಚುನಾವಣೆಯಲ್ಲಿ ಒಟ್ಟು 10 ಸದಸ್ಯರನ್ನು ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿ 6 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು.
ಈ ಚುನಾವಣೆಯಲ್ಲಿ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಹದೇವಮ್ಮ ರವರು 5 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿ. ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂದು ಚುನಾವಣಾ ಅಧಿಕಾರಿಯದ ಹಿತೇಂದ್ರ ತಿಳಿಸಿದರು.

ಈ ಸಂದರ್ಭ ಗ್ರಾಮಸ್ಥರಾದ ಗ್ರಾಮದ ಮುಖಂಡ ನಾಗರಾಜು ಮತ್ತು ಜೆಡಿಎಸ್ ಮುಖಂಡ ಪ್ರದೀಪ್ ಮಾತನಾಡಿ ಲಕ್ಷ್ಮಿಪುರ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಮತನೀಡಿದ ಎಲ್ಲಾ ಸದಸ್ಯರಿಗೂ ಧನ್ಯವಾದವನ್ನು ತಿಳಿಸಿ. ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ಕೊಟ್ಟರು.

ಈ ಸಂದರ್ಭದಲ್ಲಿ ನಾಗಮ್ಮ. ನಾಗರಾಜು. ನಾಗೇಂದ್ರ. ಪಾರ್ವತಮ್ಮ. ರಾಜೇಶ್. ಶಿವಣ್ಣ. ಕೃಷ್ಣ. ಭಾಗ್ಯ. ಸಣ್ಣ ಸ್ವಾಮಿ. ಹಾಗೂ ಹಾಲು ಉತ್ಪಾದಕ ಉತ್ಪಾದಕರ ಸಂಘದ ಕಾರ್ಯದರ್ಶಿ ಲಕ್ಷ್ಮಿ.ಚನ್ನಕೇಶವ ಮತ್ತಿತರರು ಹಾಜರಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!