ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ಒಟ್ಟು 10 ಸದಸ್ಯರನ್ನು ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿ 6 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು.
ಈ ಚುನಾವಣೆಯಲ್ಲಿ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಹದೇವಮ್ಮ ರವರು 5 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿ. ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂದು ಚುನಾವಣಾ ಅಧಿಕಾರಿಯದ ಹಿತೇಂದ್ರ ತಿಳಿಸಿದರು.
ಈ ಸಂದರ್ಭ ಗ್ರಾಮಸ್ಥರಾದ ಗ್ರಾಮದ ಮುಖಂಡ ನಾಗರಾಜು ಮತ್ತು ಜೆಡಿಎಸ್ ಮುಖಂಡ ಪ್ರದೀಪ್ ಮಾತನಾಡಿ ಲಕ್ಷ್ಮಿಪುರ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಮತನೀಡಿದ ಎಲ್ಲಾ ಸದಸ್ಯರಿಗೂ ಧನ್ಯವಾದವನ್ನು ತಿಳಿಸಿ. ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ನಾಗಮ್ಮ. ನಾಗರಾಜು. ನಾಗೇಂದ್ರ. ಪಾರ್ವತಮ್ಮ. ರಾಜೇಶ್. ಶಿವಣ್ಣ. ಕೃಷ್ಣ. ಭಾಗ್ಯ. ಸಣ್ಣ ಸ್ವಾಮಿ. ಹಾಗೂ ಹಾಲು ಉತ್ಪಾದಕ ಉತ್ಪಾದಕರ ಸಂಘದ ಕಾರ್ಯದರ್ಶಿ ಲಕ್ಷ್ಮಿ.ಚನ್ನಕೇಶವ ಮತ್ತಿತರರು ಹಾಜರಿದ್ದರು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…