ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಹೊರವಲಯದಲ್ಲಿ ಮರ್ಮಾಂಗ ತೋರಿಸಿ, ಆಶ್ಲೀಲವಾಗಿ ವರ್ತಿಸಿದ ಕಾಮುಕ ಬಶೀರ್ – ಸಾರ್ವಜನಿಕರಿಂದ ಬಶೀರ ನಿಗೆ ಬಿತ್ತು ಗೂಸಾ!! ವಿಕೃತಿ ಮೆರೆದ ಕಾಮುಕ ಅರೆಸ್ಟ್!!

ಪುತ್ತೂರು: ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯೊಂದಿಗೆ ಕಾಮುಕನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ.

ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ.ಕಾಮುಕ ಬಶೀರ್ ಮೊದಲಿಗೆ ಮಹಿಳೆಗೆ ಡ್ಯಾಶ್ ಹೊಡೆದಿದ್ದಾನೆ. ನಂತರ ಆಕೆಯನ್ನು ಮನೆ ತನಕ ಹಿಂಬಾಲಿಸಿ, ಮನೆಯ ಎದುರುಭಾಗದಲ್ಲೇ ಮರ್ಮಾಂಗವನ್ನು ತೋರಿಸಿ,ಆಶ್ಲೀಲವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ವೇಳೆ ಮಹಿಳೆಯು ಜೋರಾಗಿ ಕಿರುಚಿಕೊಂಡಿದ್ದಾಳೆ. ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಆಗಮಿಸಿ, ಕಾಮುಕ ಬಶೀರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ತಕ್ಷಣ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಶೀರ್ ಈ ಮೊದಲು ಕೂಡ ಹೋಗೋ ಬರೋ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!