ಜನ ಮನದ ನಾಡಿ ಮಿಡಿತ

Advertisement

ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಚೆಕ್ ಹಸ್ತಾಂತರ..!

ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಯೋಜನೆಯಡಿ ರೂ. 8,00,000/- (ರೂಪಾಯಿ ಎಂಟು ಲಕ್ಷ) ಮೊತ್ತದ ಚೆಕ್ ಶಾಸಕ ವೇದವ್ಯಾಸ್ ಕಾಮತ್ ರವರು ಹಸ್ತಾಂತರಿಸಿದರು

ಆಕಸ್ಮಿಕವಾಗಿ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಪ್ರಜೀತ್ ರವರನ್ನು ರಕ್ಷಿಸಲು ಅಲ್ಲೇ ಇದ್ದ ಶಿವಾನಂದ ಮತ್ತು ಅವಿನಾಶ್ ಎಂಬ ಮೀನುಗಾರರು ಜೀವದ ಹಂಗು ತೊರೆದು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ನಂತರದ ದಿನಗಳಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕರು ಸರ್ಕಾರದಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಲಭಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವ ಕುರಿತು ಮಂಗಳೂರಿನ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ (ಪ್ರಭಾರ) ಶ್ರೀ ದಿಲೀಪ್ ಕುಮಾರ್ ರವರು ಸರ್ಕಾರಕ್ಕೆ ಸೂಕ್ತ ದಾಖಲೆಗಳ ಸಹಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದೀಗ ಪರಿಹಾರ ಮೊತ್ತ ವಿತರಣೆಯಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!