ಜನ ಮನದ ನಾಡಿ ಮಿಡಿತ

Advertisement

ನಿಮ್ಮ ಜೀವ ಉಳಿಬೇಕಾದ್ರೆ ನೀವೆ ರಸ್ತೆ ಹೊಂಡ ಮುಚ್ಚಿ…!!

ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.

ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!