ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.
ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…