ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು!

 

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.

ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಮಗು. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು.ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!