ಜನ ಮನದ ನಾಡಿ ಮಿಡಿತ

Advertisement

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಬೆಂಗಳೂರು :ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

 


ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!