ಜನ ಮನದ ನಾಡಿ ಮಿಡಿತ

Advertisement

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಬೆಂಗಳೂರು :ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

 


ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!