ಜನ ಮನದ ನಾಡಿ ಮಿಡಿತ

Advertisement

ಕೋಟೆಕಾರು ಕೆ.ಸಿ.ರೋಡ್ ಶಾಖಾ ಬ್ಯಾಂಕ್ ನಿಂದ ಭಾರೀ ದರೋಡೆ; ಚಿನ್ನ ಹಣ ದೋಚಿದ ಆರು ಮಂದಿ ದರೋಡೆಕೋರರು

ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದಯ ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.

 


ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರ ವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!