ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ  ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ..!ವೀಡಿಯೋ ವೈರಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ  ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.

ಮೊದಲೇ ಹೊಂಡ ಗುಂಡಿ ಯಿಂದ ಕೂಡಿದ ರಸ್ತೆ ಇದಾಗಿದ್ದು, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬಂದಿದೆ. ಅದರ ಜೊತೆ ಇಂತಹ ದುರ್ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್ ಗೇಟ್ ಯಾವ ಕಾರಣಕ್ಕೆ ಇದೆ ಎಂದು ಪ್ರಶ್ನಿಸುವಂತೆ ಮಾಡಿದೆ.ಈ ಟೋಲ್ ನ ಹಿಂದೆ ಯಾವ ಸಂಸ್ಥೆ ಇದೆ, ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದೂ ಸಾರ್ವಜನಿಕರು ಎತ್ತಿರುವ ಪ್ರಶ್ನೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!