ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
ಮೊದಲೇ ಹೊಂಡ ಗುಂಡಿ ಯಿಂದ ಕೂಡಿದ ರಸ್ತೆ ಇದಾಗಿದ್ದು, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬಂದಿದೆ. ಅದರ ಜೊತೆ ಇಂತಹ ದುರ್ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್ ಗೇಟ್ ಯಾವ ಕಾರಣಕ್ಕೆ ಇದೆ ಎಂದು ಪ್ರಶ್ನಿಸುವಂತೆ ಮಾಡಿದೆ.ಈ ಟೋಲ್ ನ ಹಿಂದೆ ಯಾವ ಸಂಸ್ಥೆ ಇದೆ, ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದೂ ಸಾರ್ವಜನಿಕರು ಎತ್ತಿರುವ ಪ್ರಶ್ನೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…