ಜನ ಮನದ ನಾಡಿ ಮಿಡಿತ

Advertisement

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಲದಲ್ಲಿ ‘ಯಕ್ಷಾರ್ಚನೆ’

ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.


ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು,ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು.
ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!