ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ಗೆ ಒಳಪಟ್ಟ ಕೊಳವೂರು ಗ್ರಾಮದ ಬೊಳಿಯ ಸರಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆ ಬೊಳಿಯ ಇಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಗಂಗಾಧರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲಾ ಇವರು ಆಯ್ಕೆಯಾದರು . ಸದಸ್ಯರುಗಳಾಗಿ ಶ್ರೀಮತಿ ಹರ್ಷಿಣಿ, ಶ್ರೀ ಶೇಖರ್ , ಶ್ರೀ ಜಯಂತ , ಶ್ರೀಮತಿ ರಮೀಜಾ, ಶ್ರೀಮತಿ ಮಲ್ಲಿಕಾ , ಶ್ರೀ ನವೀನ , ಶ್ರೀಮತಿ ನಮಿತಾ, ಶ್ರೀಮತಿ ನಳಿನಿ, ಶ್ರೀಮತಿ ಜಯಂತಿ , ಶ್ರೀಮತಿ ಸುಗಂಧಿ, ಶ್ರೀಮತಿ ಧನವಂತಿ, ಶ್ರೀಮತಿ ಶೋಭ , ಶ್ರೀಮತಿ ವನಿತಾ, ಶ್ರೀಮತಿ ಹರಿಣಾಕ್ಷಿ , ಶ್ರೀಮತಿ ಪುಷ್ಪಾವತಿ , ಶ್ರೀಮತಿ ಶೋಭ ಆಯ್ಕೆಯಾದರು . ನಾಮ ನಿರ್ದೇಶಿತ ಸದಸ್ಯರಾಗಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಶ್ಮಾ ಆಯ್ಕೆಯಾದರು . ಈ ಸಂಧರ್ಭದಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಶಾಲಾ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಹಾಗೂ ಶಿಕ್ಷಕ ವೃಂದ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು .
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…