ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಮ.ನ.ಪಾ. ವ್ಯಾಪ್ತಿಯ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಹತ್ತಿರದ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣದ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.

 

ನಂತರ ಅವರು ಮಾತನಾಡಿ, ಪ್ರವಾಸಿ ಕಾರು ಚಾಲುಕರದ್ದು ನಿರಂತರ ಪಯಣದ ಬದುಕು. ತಮ್ಮ ಬಳಿ ಬಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಊರು-ಮನೆ ತಲುಪಿಸುವುದೇ ಅವರ ಜವಾಬ್ದಾರಿಯುತ ಕಾಯಕ. ದಿನನಿತ್ಯದ ಬಹುಪಾಲು ಮನೆಯಿಂದ ಹೊರಗೆಯೇ ಕಳೆಯುವ ಅವರುಗಳಿಗೆ ಬಿಡುವಿನ ವೇಳೆಯಲ್ಲಿ ದಣಿವಾರಿಸಿಕೊಳ್ಳಲು ಇಂತಹ ಸುಸಜ್ಜಿತ ತಂಗುದಾಣಗಳಿದ್ದರೆ ಅನುಕೂಲವಾಗುತ್ತದೆ ಎಂದರು.

 

ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರುಗಳಾದ ಸಂಧ್ಯಾ ಆಚಾರ್ಯ, ಗಣೇಶ್ ಕುಲಾಲ್, ಪೂರ್ಣಿಮಾ, ಮತ್ತು ಮೋಹನ್ ಪೂಜಾರಿ, ರಾಧಾಕೃಷ್ಣ, ಮೋಹನ್ ಆಚಾರ್, ಶೇಖರ್, ಜಿತೇಶ್, ಗಣೇಶ್ ಸಾಲ್ಯಾನ್, ಮನೋಹರ್, ಹರೀಶ್, ರಾಜೇಶ್, ಆನಂದ ರೈ, ಪ್ರೀತಮ್, ಪ್ರಕಾಶ್, ರಘುನಾಥ ಪ್ರಭು, ಗುರು ಚರಣ್, ವಿಶು ಕುಮಾರ್, ಪ್ರಜೀತ್, ಕಿಶೋರ್, ಪ್ರಸಾದ್, ಮುರಳಿ, ಸೇರಿದಂತೆ ಅನೇಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!