ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಮ.ನ.ಪಾ. ವ್ಯಾಪ್ತಿಯ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಹತ್ತಿರದ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣದ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.

 

ನಂತರ ಅವರು ಮಾತನಾಡಿ, ಪ್ರವಾಸಿ ಕಾರು ಚಾಲುಕರದ್ದು ನಿರಂತರ ಪಯಣದ ಬದುಕು. ತಮ್ಮ ಬಳಿ ಬಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಊರು-ಮನೆ ತಲುಪಿಸುವುದೇ ಅವರ ಜವಾಬ್ದಾರಿಯುತ ಕಾಯಕ. ದಿನನಿತ್ಯದ ಬಹುಪಾಲು ಮನೆಯಿಂದ ಹೊರಗೆಯೇ ಕಳೆಯುವ ಅವರುಗಳಿಗೆ ಬಿಡುವಿನ ವೇಳೆಯಲ್ಲಿ ದಣಿವಾರಿಸಿಕೊಳ್ಳಲು ಇಂತಹ ಸುಸಜ್ಜಿತ ತಂಗುದಾಣಗಳಿದ್ದರೆ ಅನುಕೂಲವಾಗುತ್ತದೆ ಎಂದರು.

 

ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರುಗಳಾದ ಸಂಧ್ಯಾ ಆಚಾರ್ಯ, ಗಣೇಶ್ ಕುಲಾಲ್, ಪೂರ್ಣಿಮಾ, ಮತ್ತು ಮೋಹನ್ ಪೂಜಾರಿ, ರಾಧಾಕೃಷ್ಣ, ಮೋಹನ್ ಆಚಾರ್, ಶೇಖರ್, ಜಿತೇಶ್, ಗಣೇಶ್ ಸಾಲ್ಯಾನ್, ಮನೋಹರ್, ಹರೀಶ್, ರಾಜೇಶ್, ಆನಂದ ರೈ, ಪ್ರೀತಮ್, ಪ್ರಕಾಶ್, ರಘುನಾಥ ಪ್ರಭು, ಗುರು ಚರಣ್, ವಿಶು ಕುಮಾರ್, ಪ್ರಜೀತ್, ಕಿಶೋರ್, ಪ್ರಸಾದ್, ಮುರಳಿ, ಸೇರಿದಂತೆ ಅನೇಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!