ಜನ ಮನದ ನಾಡಿ ಮಿಡಿತ

Advertisement

ಸಕಲ ಕಲೆಗಳ ಕುವರಿ ಧನ್ವಿ ರೈ ಕೋಟೆ

ಸಕಲ ಕಲೆಗಳ ಕುವರಿ ಧನ್ವಿ ರೈ ಕೋಟೆ

 

ಬಹುಮುಖ ಪ್ರತಿಭೆಯಾಗಿರುವ ಧನ್ವಿ ರೈ ಕೋಟೆ ಪಾಣಾಜೆ, ಕೋಟೆ ರವಿಶಂಕರ್ ರೈ ಮತ್ತು ವಿಜಯಲಕ್ಷ್ಮೀ ರೈ ದಂಪತಿಗಳ ಸುಪುತ್ರಿಯಾಗಿದ್ದಾರೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಟ್ಟಂಪಾಡಿ, ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ.

ಭರತನಾಟ್ಯವನ್ನು ಶ್ರೀಮತಿ ಶಾಲಿನಿ ಆತ್ಮ ಭೂಷಣ್ ಇವರಲ್ಲಿ ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿರುವ ಧನ್ವಿ, ಯಕ್ಷಗಾನ ವನ್ನು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಲ ಆರ್ಲಪದವು ಇವರಲ್ಲಿಯೂ, ಆಂಕರಿಂಗ್ ತರಬೇತಿಯನ್ನು ಕುಮಾರೇಶ್ ಕಣಿಯೂರು ಇವರಲ್ಲಿ ಹಾಗೂ ಮದ್ದಲೆ ತರಬೇತಿಯನ್ನು ಸುಧೀಶ್ ಪಾಣಾಜೆ ಇವರಲ್ಲಿ ಅಭ್ಯಸಿಸುತ್ತಿದ್ದಾರೆ. ಪ್ರಮೋದ್ ಕುಮಾರ್ ಬೆಳ್ಳಾರೆ ಇವರಲ್ಲಿ ನೃತ್ಯ ಕಲಿಯುತ್ತಿರುವ ಧನ್ವಿ, 160 ಕ್ಕೂ ಅಧಿಕ ವೇದಿಕೆಯಲ್ಲಿ ಊರ ಪರವೂರಲ್ಲಿ ತನ್ನ ಪ್ರತಿಭೆ ಯನ್ನು ಪರಿಚಯಿಸಿದ್ದಾರೆ. ಇವರಿಗೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ, ಸನ್ಮಾನಿಸಿ, ಪ್ರಶಸ್ತಿ ಪದಕ ಗಳನ್ನೂ ನೀಡಿವೆ. ಕೆಲವು ಸಭಾ ವೇದಿಕೆ ಗಳಲ್ಲಿ ಅತಿಥಿಯಾಗಿಯೂ ಭಾಗವಹಿಸಿದ ಕೀರ್ತಿ ಇವರಿಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!