ಬಹುಮುಖ ಪ್ರತಿಭೆಯಾಗಿರುವ ಧನ್ವಿ ರೈ ಕೋಟೆ ಪಾಣಾಜೆ, ಕೋಟೆ ರವಿಶಂಕರ್ ರೈ ಮತ್ತು ವಿಜಯಲಕ್ಷ್ಮೀ ರೈ ದಂಪತಿಗಳ ಸುಪುತ್ರಿಯಾಗಿದ್ದಾರೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಟ್ಟಂಪಾಡಿ, ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ.
ಭರತನಾಟ್ಯವನ್ನು ಶ್ರೀಮತಿ ಶಾಲಿನಿ ಆತ್ಮ ಭೂಷಣ್ ಇವರಲ್ಲಿ ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿರುವ ಧನ್ವಿ, ಯಕ್ಷಗಾನ ವನ್ನು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಲ ಆರ್ಲಪದವು ಇವರಲ್ಲಿಯೂ, ಆಂಕರಿಂಗ್ ತರಬೇತಿಯನ್ನು ಕುಮಾರೇಶ್ ಕಣಿಯೂರು ಇವರಲ್ಲಿ ಹಾಗೂ ಮದ್ದಲೆ ತರಬೇತಿಯನ್ನು ಸುಧೀಶ್ ಪಾಣಾಜೆ ಇವರಲ್ಲಿ ಅಭ್ಯಸಿಸುತ್ತಿದ್ದಾರೆ. ಪ್ರಮೋದ್ ಕುಮಾರ್ ಬೆಳ್ಳಾರೆ ಇವರಲ್ಲಿ ನೃತ್ಯ ಕಲಿಯುತ್ತಿರುವ ಧನ್ವಿ, 160 ಕ್ಕೂ ಅಧಿಕ ವೇದಿಕೆಯಲ್ಲಿ ಊರ ಪರವೂರಲ್ಲಿ ತನ್ನ ಪ್ರತಿಭೆ ಯನ್ನು ಪರಿಚಯಿಸಿದ್ದಾರೆ. ಇವರಿಗೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ, ಸನ್ಮಾನಿಸಿ, ಪ್ರಶಸ್ತಿ ಪದಕ ಗಳನ್ನೂ ನೀಡಿವೆ. ಕೆಲವು ಸಭಾ ವೇದಿಕೆ ಗಳಲ್ಲಿ ಅತಿಥಿಯಾಗಿಯೂ ಭಾಗವಹಿಸಿದ ಕೀರ್ತಿ ಇವರಿಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…