ಬಹುಮುಖ ಪ್ರತಿಭೆಯಾಗಿರುವ ಧನ್ವಿ ರೈ ಕೋಟೆ ಪಾಣಾಜೆ, ಕೋಟೆ ರವಿಶಂಕರ್ ರೈ ಮತ್ತು ವಿಜಯಲಕ್ಷ್ಮೀ ರೈ ದಂಪತಿಗಳ ಸುಪುತ್ರಿಯಾಗಿದ್ದಾರೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಟ್ಟಂಪಾಡಿ, ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ.
ಭರತನಾಟ್ಯವನ್ನು ಶ್ರೀಮತಿ ಶಾಲಿನಿ ಆತ್ಮ ಭೂಷಣ್ ಇವರಲ್ಲಿ ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿರುವ ಧನ್ವಿ, ಯಕ್ಷಗಾನ ವನ್ನು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಲ ಆರ್ಲಪದವು ಇವರಲ್ಲಿಯೂ, ಆಂಕರಿಂಗ್ ತರಬೇತಿಯನ್ನು ಕುಮಾರೇಶ್ ಕಣಿಯೂರು ಇವರಲ್ಲಿ ಹಾಗೂ ಮದ್ದಲೆ ತರಬೇತಿಯನ್ನು ಸುಧೀಶ್ ಪಾಣಾಜೆ ಇವರಲ್ಲಿ ಅಭ್ಯಸಿಸುತ್ತಿದ್ದಾರೆ. ಪ್ರಮೋದ್ ಕುಮಾರ್ ಬೆಳ್ಳಾರೆ ಇವರಲ್ಲಿ ನೃತ್ಯ ಕಲಿಯುತ್ತಿರುವ ಧನ್ವಿ, 160 ಕ್ಕೂ ಅಧಿಕ ವೇದಿಕೆಯಲ್ಲಿ ಊರ ಪರವೂರಲ್ಲಿ ತನ್ನ ಪ್ರತಿಭೆ ಯನ್ನು ಪರಿಚಯಿಸಿದ್ದಾರೆ. ಇವರಿಗೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ, ಸನ್ಮಾನಿಸಿ, ಪ್ರಶಸ್ತಿ ಪದಕ ಗಳನ್ನೂ ನೀಡಿವೆ. ಕೆಲವು ಸಭಾ ವೇದಿಕೆ ಗಳಲ್ಲಿ ಅತಿಥಿಯಾಗಿಯೂ ಭಾಗವಹಿಸಿದ ಕೀರ್ತಿ ಇವರಿಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…