ಜನ ಮನದ ನಾಡಿ ಮಿಡಿತ

Advertisement

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!! ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!!

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!