ಜನ ಮನದ ನಾಡಿ ಮಿಡಿತ

Advertisement

ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು‌ ಎಸ್. ವಿನ್ನರ್ಸ್

ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ​ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

 


ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು ಎಸ್. ಬೆಂಗಳೂರು, ಮಿಶ್ರ ಡಬಲ್ಸ್ ಗೌತಮ್ ಶೆಟ್ಟಿ ಕುಂದಾಪುರ ಪಾಲುದಾರರಾಗಿದ್ದಾರೆ.


ಶಾಲಿನಿ ಶೆಟ್ಟಿ ಮತ್ತು ಬಾನು ಭಾರತದ 50+ ಮಹಿಳೆಯರ ವಿಭಾಗದಲ್ಲಿ ಟಾಪ್ 1 ರ‌್ಯಾಂಕಿಂಗ್ ನಲ್ಲಿದ್ದಾರೆ. 2025 ರ ಜನವರಿ 22 ರಿಂದ 28 ರವರೆಗೆ ನಡೆದ ಯೋನೆಕ್ಸ್ ಸನ್‌ರೈಸ್ ಆಲ್ ಇಂಡಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಹಾಗೂ ಪಂಚಕುಲ ಹರಿಯಾಣದಲ್ಲಿ ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಕೂಡ ಈ ತಂಡ ಗೆದ್ದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!