ಜನ ಮನದ ನಾಡಿ ಮಿಡಿತ

Advertisement

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು

ನಂತರ ಮಾತನಾಡಿದ ಶಾಸಕರು, ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಆಡಿ ಬೆಳೆದ ಕಂದಮ್ಮಗಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿಯವರು ವಹಿಸಿಕೊಂಡಿದ್ದು, ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರವಿಚಂದ್ರ, ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಹರೀಶ್ ರೈ, ವಾಸುದೇವ, ಸುನಿಲ್ ಕುಮಾರ್, ದೇವಿ ಪ್ರಸಾದ್, ರುಫಿನಾ ಟೀಚರ್, ಚಂಪಾ, ಭರತ್ ಕುಮಾರ್, ಹೆನ್ರಿ, ತೇಜಸ್, ಮಹೇಶ್, ರೂಪ, ಉಮೇಶ್ ಕುಲಾಲ್, ಯತೀಶ್, ನಿತಿನ್ ಕುಮಾರ್, ಶ್ರವಣ್, ದಿವಾಕರ್, ಸವಿತಾ ರೈ, ಮಾಧವ ಭಟ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!