ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು
ನಂತರ ಮಾತನಾಡಿದ ಶಾಸಕರು, ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಆಡಿ ಬೆಳೆದ ಕಂದಮ್ಮಗಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿಯವರು ವಹಿಸಿಕೊಂಡಿದ್ದು, ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರವಿಚಂದ್ರ, ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಹರೀಶ್ ರೈ, ವಾಸುದೇವ, ಸುನಿಲ್ ಕುಮಾರ್, ದೇವಿ ಪ್ರಸಾದ್, ರುಫಿನಾ ಟೀಚರ್, ಚಂಪಾ, ಭರತ್ ಕುಮಾರ್, ಹೆನ್ರಿ, ತೇಜಸ್, ಮಹೇಶ್, ರೂಪ, ಉಮೇಶ್ ಕುಲಾಲ್, ಯತೀಶ್, ನಿತಿನ್ ಕುಮಾರ್, ಶ್ರವಣ್, ದಿವಾಕರ್, ಸವಿತಾ ರೈ, ಮಾಧವ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…