ಜನ ಮನದ ನಾಡಿ ಮಿಡಿತ

Advertisement

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ   

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ     

       

                           

ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!