ಜನ ಮನದ ನಾಡಿ ಮಿಡಿತ

Advertisement

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ   

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ     

       

                           

ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!