ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ
ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…