ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ
ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…