ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ
ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…