ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ
ಚಮೋಲಿ : ಉತ್ತರಾಖಂಡ ಜಿಲ್ಲ್ಲೆಯ ಮಾನಾ ಬಳಿ ಫೆ. 28ರಂದು ಸಂಭವಿಸಿದ ಭಾರಿ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಸ್ಥೆಯ ಕನಿಷ್ಠ 57 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ರಸ್ತೆ ಕೆಲಸದಲ್ಲಿ ತೊಡಗಿದ್ದ 57 ಕಾರ್ಮಿಕರು ಹಿಮದಡಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಜನರನ್ನು ರಕ್ಷಿಸಿ ಮನ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಿಸಲಾಗಿದೆ ಎಂದು ಪೊಲೀಸ್ ವಕ್ತರ ನೀಲೇಶ್ ಆನಂದ್ ಭರ್ನೆ ತಿಳಿಸಿದರು.
ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ತಲುಪಲು ತೊಂದರೆ ಎದುರಿಸುತ್ತಿದೆ. ಈಗಾಗಲೇ 4 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…