ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ
ಚಮೋಲಿ : ಉತ್ತರಾಖಂಡ ಜಿಲ್ಲ್ಲೆಯ ಮಾನಾ ಬಳಿ ಫೆ. 28ರಂದು ಸಂಭವಿಸಿದ ಭಾರಿ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಸ್ಥೆಯ ಕನಿಷ್ಠ 57 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ರಸ್ತೆ ಕೆಲಸದಲ್ಲಿ ತೊಡಗಿದ್ದ 57 ಕಾರ್ಮಿಕರು ಹಿಮದಡಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಜನರನ್ನು ರಕ್ಷಿಸಿ ಮನ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಿಸಲಾಗಿದೆ ಎಂದು ಪೊಲೀಸ್ ವಕ್ತರ ನೀಲೇಶ್ ಆನಂದ್ ಭರ್ನೆ ತಿಳಿಸಿದರು.
ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ತಲುಪಲು ತೊಂದರೆ ಎದುರಿಸುತ್ತಿದೆ. ಈಗಾಗಲೇ 4 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…