ಜನ ಮನದ ನಾಡಿ ಮಿಡಿತ

Advertisement

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಉಡುಪಿ : ಉಡುಪಿಯಲ್ಲಿ ಭಾರಿ ಪ್ರಮಾಣದ ಮೆಡಿಕಲ್ ವೇಸ್ಟ್ಗೆ ಬೆಂಕಿ ಹಚ್ಚಿದ ಪರಿಣಾಮ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ. ರಾಸಾಯನಿಕ ಸುಟ್ಟ ಕಾರಣ ದುರ್ನಾತ ತಡೆಯಲಾರದೇ ಮನೆಗಳಿಂದ ಜನರು ಓಡಿ ಹೊರಬಂದಿದ್ದಾರೆ.

ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಲಗಿರಿಯ ಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದ್ದು, ಮೆಡಿಕಲ್ ವೇಸ್ಟ್ ತಂದು ಬೆಂಕಿ ಹಚ್ಚಿದ್ದ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ವೇಸ್ಟ್ ಸುತ್ತ ಮುತ್ತ ಅಪಾಯಕಾರಿ ರಾಸಾಯನಿಕದ ವಾಸನೆ ಹರಡಿ ಜನರಿಗೆ, ಉಸಿರುಗಟ್ಟಿದ ವಾತಾವರಣ ನಿರ್ಮಾಣಗೊಂಡು ಕಂಗಲಾಗಿದ್ದರು. ನೋಡು ನೋಡುತ್ತಲೇ ಭಾರಿ ಪ್ರಮಾಣದ ಮೆಡಿ ವೇಸ್ಟ್ ಗೆ ಬೆಂಕಿ ಹಬ್ಬಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೂ ಸುತ್ತಮುತ್ತಲಿನ ಜನ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. 200 ಮನೆಗಳಿಗೂ ಅವರಿಸಿದ ದುರ್ನಾತದಿಂದ ಸ್ಥಳೀಯರು ಬೆಂಕಿ ಹಚ್ಚಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!