ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಉಡುಪಿ : ಉಡುಪಿ ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ ಹಾಗೂ ಪೈಝಲ್ ಎಂದು ತಿಳಿದುಬಂದಿದೆ.

ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು. ಅಲ್ಲಿ ಮೂರನೇ ಮಹಡಿಯಿಂದ ಕೆಳಗೆ ಬರುವಾಗ ಲಿಫ್ಟ್ ಕೆಟ್ಟು ಹೋಗಿದ್ದರಿಂದ ಆಟೋಮ್ಯಾಟಿಕ್ ಎಕ್ಸಲೆಟರ್ ಮೇಲೆ ನಡೆದುಕೊಂಡು ಕೆಳಗೆ ಬರುತ್ತಿದ್ದಾಗ ಸಿಟಿ ಸೆಂಟರ್ ನ ಇಬ್ಬರು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಎಕ್ಸಲೇಟರ್ ಮೇಲೆ ಏಕೆ ಬಂದಿದ್ದು ಅಂತ ತಗಾದೆ ತೆಗೆದು ವಿದ್ಯಾರ್ಥಿಗಳಿಗೆ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಿಹಾಲ್ ತುಟಿ ಒಡೆದು ಗಾಯವಾಗಿದೆ.ಪೈಝಲ್ ಎಂಬಾತನ ಹೊಟ್ಟೆ, ಬೆನ್ನು ಭಾಗಕ್ಕೆ ಕೈಯಿಂದ ಗುದ್ದಿ ಹಲ್ಲೆ ಮಾಡಿರುತ್ತಾರೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಸಿಬ್ಬಂದಿಯ ಕೈಯಿಂದ ಪಾರು ಮಾಡಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!