ಜನ ಮನದ ನಾಡಿ ಮಿಡಿತ

Advertisement

ಮತ್ತೆ ಸದ್ದು ಮಾಡಿದ ವಕ್ಫ್ ವಿವಾದ

ಮತ್ತೆ ಸದ್ದು ಮಾಡಿದ ವಕ್ಫ್ ವಿವಾದ

ಮಂಗಳೂರು : ನಗರದ ಕೆನರಾ ಸ್ಕೂಲ್ ಸ್ಥಳ ವಕ್ಪ್ ಆಸ್ತಿಯದ್ದಾಗಿದೆ. ಕಚ್ಚಿ ಮೆಮನ್ ಮಸೀದಿ ವಕ್ಪ್ ಜಾಗ ಇದಾಗಿದ್ದು, ಈ ಜಾಗವನ್ನು 100 ವರ್ಷಗಳ ಅವಧಿಗೆ ಲೀಝ್‍ಗೆ ನೀಡಲಾಗುತಿತ್ತು. ಈ ಭೂಮಿಗೆ ವಾರ್ಷಿಕವಾಗಿ ಮೂರು ರೂಪಾಯಿ ಬಾಡಿಗೆ ವಕ್ಪ್ ಗೆ ನೀಡಲಾಗುತ್ತಿತ್ತು.ಆದ್ರೆ ಕಳೆದ 12 ವರ್ಷಗಳ ಹಿಂದೆ ಈ ಬಾಡಿಗೆ ಹಣ ನೀಡುತ್ತಿಲ್ಲ. ಈ ಭೂಮಿಯನ್ನು ಮುವಲ್ಲಿ ಮಾರಾಟ ಮಾಡಿದ್ದಾರೆ ಎಂಬುದು ತಿಳಿದಿತ್ತು.
ಅವ್ರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ರೆ ಈಗಾ ಈ ಭೂಮಿ ಬಗ್ಗೆ ವಕ್ಪ್ ಇಲಾಖೆ ಧ್ವನಿ ಎತ್ತಿದ್ರೆ ಏನಾಗಬಹುದು… ಎಂದು ಮಂಗಳೂರಿನಲ್ಲಿ ವಕ್ಪ್ ಮಾಜಿ ಅಧ್ಯಕ್ಷ ಎನ್ ಕೆ ಎಂ ಶಾಫಿ ಸಾದಿ ಬೆಂಗಳೂರು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!