ಜನ ಮನದ ನಾಡಿ ಮಿಡಿತ

Advertisement

ಮತ್ತೆ ಸದ್ದು ಮಾಡಿದ ವಕ್ಫ್ ವಿವಾದ

ಮತ್ತೆ ಸದ್ದು ಮಾಡಿದ ವಕ್ಫ್ ವಿವಾದ

ಮಂಗಳೂರು : ನಗರದ ಕೆನರಾ ಸ್ಕೂಲ್ ಸ್ಥಳ ವಕ್ಪ್ ಆಸ್ತಿಯದ್ದಾಗಿದೆ. ಕಚ್ಚಿ ಮೆಮನ್ ಮಸೀದಿ ವಕ್ಪ್ ಜಾಗ ಇದಾಗಿದ್ದು, ಈ ಜಾಗವನ್ನು 100 ವರ್ಷಗಳ ಅವಧಿಗೆ ಲೀಝ್‍ಗೆ ನೀಡಲಾಗುತಿತ್ತು. ಈ ಭೂಮಿಗೆ ವಾರ್ಷಿಕವಾಗಿ ಮೂರು ರೂಪಾಯಿ ಬಾಡಿಗೆ ವಕ್ಪ್ ಗೆ ನೀಡಲಾಗುತ್ತಿತ್ತು.ಆದ್ರೆ ಕಳೆದ 12 ವರ್ಷಗಳ ಹಿಂದೆ ಈ ಬಾಡಿಗೆ ಹಣ ನೀಡುತ್ತಿಲ್ಲ. ಈ ಭೂಮಿಯನ್ನು ಮುವಲ್ಲಿ ಮಾರಾಟ ಮಾಡಿದ್ದಾರೆ ಎಂಬುದು ತಿಳಿದಿತ್ತು.
ಅವ್ರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ರೆ ಈಗಾ ಈ ಭೂಮಿ ಬಗ್ಗೆ ವಕ್ಪ್ ಇಲಾಖೆ ಧ್ವನಿ ಎತ್ತಿದ್ರೆ ಏನಾಗಬಹುದು… ಎಂದು ಮಂಗಳೂರಿನಲ್ಲಿ ವಕ್ಪ್ ಮಾಜಿ ಅಧ್ಯಕ್ಷ ಎನ್ ಕೆ ಎಂ ಶಾಫಿ ಸಾದಿ ಬೆಂಗಳೂರು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!