ಮತ್ತೆ ಸದ್ದು ಮಾಡಿದ ವಕ್ಫ್ ವಿವಾದ
ಮಂಗಳೂರು : ನಗರದ ಕೆನರಾ ಸ್ಕೂಲ್ ಸ್ಥಳ ವಕ್ಪ್ ಆಸ್ತಿಯದ್ದಾಗಿದೆ. ಕಚ್ಚಿ ಮೆಮನ್ ಮಸೀದಿ ವಕ್ಪ್ ಜಾಗ ಇದಾಗಿದ್ದು, ಈ ಜಾಗವನ್ನು 100 ವರ್ಷಗಳ ಅವಧಿಗೆ ಲೀಝ್ಗೆ ನೀಡಲಾಗುತಿತ್ತು. ಈ ಭೂಮಿಗೆ ವಾರ್ಷಿಕವಾಗಿ ಮೂರು ರೂಪಾಯಿ ಬಾಡಿಗೆ ವಕ್ಪ್ ಗೆ ನೀಡಲಾಗುತ್ತಿತ್ತು.ಆದ್ರೆ ಕಳೆದ 12 ವರ್ಷಗಳ ಹಿಂದೆ ಈ ಬಾಡಿಗೆ ಹಣ ನೀಡುತ್ತಿಲ್ಲ. ಈ ಭೂಮಿಯನ್ನು ಮುವಲ್ಲಿ ಮಾರಾಟ ಮಾಡಿದ್ದಾರೆ ಎಂಬುದು ತಿಳಿದಿತ್ತು.
ಅವ್ರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ರೆ ಈಗಾ ಈ ಭೂಮಿ ಬಗ್ಗೆ ವಕ್ಪ್ ಇಲಾಖೆ ಧ್ವನಿ ಎತ್ತಿದ್ರೆ ಏನಾಗಬಹುದು… ಎಂದು ಮಂಗಳೂರಿನಲ್ಲಿ ವಕ್ಪ್ ಮಾಜಿ ಅಧ್ಯಕ್ಷ ಎನ್ ಕೆ ಎಂ ಶಾಫಿ ಸಾದಿ ಬೆಂಗಳೂರು ಪ್ರಶ್ನಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…