ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ರಾಜ್ಯ ಸರಕಾರ ಮಂಡಿಸಿರುವ ಬಜೆಟ್ ಜನ ವಿರೋಧಿ, ದಲಿತ, ಕೃಷಿಕರ ವಿರೋಧಿಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಿಸಿಲ್ಲ ಎಂದು ಆರೋಪಿಸಿದರು. ಬಳಿಕ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಾಪಾಸಾದರು.
ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ರಾಕೇಶ್ ರೈ, ಶಾಂತಿ ಪ್ರಸಾದ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್, ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮನೋಜ್ ಕುಮಾರ್, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ, ಜಿಲ್ಲಾ ಪದಾಧಿಕಾರಿಗಳು ವಿವಿಧ ಮಂಡಲ ಮೋರ್ಚಾ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯರು ಭಾಗವಹಿಸಿದ್ದರು.
ಪ್ರ.ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ. ಯತೀಶ್ ಆರ್ವಾರ್ ನಿರೂಪಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…