ಜನ ಮನದ ನಾಡಿ ಮಿಡಿತ

Advertisement

ಖಾಸಗಿ ಬಸ್ ನ ಸ್ಟೇರಿಂಗ್ ಕಟ್ – ಪ್ರಯಾಣಿಕರು ಪಾರು,ಟ್ರಾಫಿಕ್ ಜಾಮ್

ಉಡುಪಿ: ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊಂದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

 


ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಕಟ್ಟಾಗಿದ್ದರಿಂದ ಕೆಲ ಹೊತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಸ್ಥಳೀಯರಿಗೆ ಆತಂಕ ಉಂಟಾಯಿತು. ಇದರ ಪರಿಣಾಮವಾಗಿ ಕೆಲಕಾಲ ಕರಾವಳಿ ಬೈಪಾಸ್ ಬಳಿ ಟ್ರಾಫಿಕ್ ಸಮಸ್ಯೆ ಎದುರಾಯಿತು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ‌.ಸ್ಥಳೀಯರ ಸಹಕಾರದೊಂದಿಗೆ ಬಸ್ಸನ್ನು ನಿಯಂತ್ರಣಕ್ಕೆ ತರಲಾಯಿತು. ನಗರ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!