ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು ವಾಜಪೇಯಿ ಯಂತಹ ದೇಶ ಕಂಡ ಮಹಾನ್ ನಾಯಕ ಇವರ ಮನೆಗೆ ಭೇಟಿ ನೀಡಿದ್ದರು. ಇಂತಹ ಹಿರಿಯರನ್ನು ಭೇಟಿ ಮಾಡುವುದು, ಗೌರವಿಸುವುದು ನಮ್ಮ ಪಾಲಿನ ಸೌಭಾಗ್ಯ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವರ್, ಪೂರ್ಣಿಮಾ, ಶಕೀಲಾ ಕಾವಾ, ಸತೀಶ್ ಪ್ರಭು, ಅಶ್ವಿತ್ ಕೊಟ್ಟಾರಿ, ಗೌತಮ್ ಕೋಡಿಕಲ್, ಪೂರ್ಣಿಮಾ ರಾವ್, ರವಿಶಂಕರ್ ಮಿಜಾರ್, ಭಾಸ್ಕರ ಚಂದ್ರ ಶೆಟ್ಟಿ, ನಿತಿನ್ ಕುಮಾರ್, ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…